ಕಾರವಾರ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶ್ರೀ ಕೃಷ್ಣಮೂರ್ತಿ, ಜಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು -1 ರವರ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ವಾರದ ಕವಾಯತು ಕೈಗೊಂಡು,ಕುಂದು ಕೊರತೆಯನ್ನು ಆಲಿಸಲಾಯಿತು.

ಕಾರವಾರ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶ್ರೀ ಕೃಷ್ಣಮೂರ್ತಿ, ಜಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು -1 ರವರ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ವಾರದ ಕವಾಯತು ಕೈಗೊಂಡು,ಕುಂದು ಕೊರತೆಯನ್ನು ಆಲಿಸಲಾಯಿತು.
