ಮೈಸೂರು: ಜೆಎಸ್ಎಸ್ ಕಾನೂನು ಕಾಲೇಜಿನ ವಿದ್ಯಾರ್ಥಿಗಳಿಗೆ ನರಸಿಂಹರಾಜ ಸಂಚಾರ ಠಾಣೆಯ ಅಧಿಕಾರಿಗಳಿಂದ ರಸ್ತೆ ಸುರಕ್ಷತೆ, ಸಂಚಾರ ನಿಯಮಗಳು ಮತ್ತು ನಾಗರಿಕ ನಡವಳಿಕೆಯ ಕುರಿತು ಅರಿವು ಮೂಡಿಸಲಾಯಿತು.

ಮೈಸೂರು: ಜೆಎಸ್ಎಸ್ ಕಾನೂನು ಕಾಲೇಜಿನ ವಿದ್ಯಾರ್ಥಿಗಳಿಗೆ ನರಸಿಂಹರಾಜ ಸಂಚಾರ ಠಾಣೆಯ ಅಧಿಕಾರಿಗಳಿಂದ ರಸ್ತೆ ಸುರಕ್ಷತೆ, ಸಂಚಾರ ನಿಯಮಗಳು ಮತ್ತು ನಾಗರಿಕ ನಡವಳಿಕೆಯ ಕುರಿತು ಅರಿವು ಮೂಡಿಸಲಾಯಿತು.
