ಚಾಮರಾಜನಗರ : ದಿನಾಂಕ 08-08-2025 ರಂದು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ವಾರದ ಕವಾಯತಿನ ಗೌರವ ವಂದನೆ ಸ್ವೀಕರಿಸಿ, ಶಿಸ್ತು ಮತ್ತು ಸಂಯಮದಿಂದ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಲು ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಅಧಿಕಾರಿ /ಸಿಬ್ಬಂದಿಗಳ ಕುಂದುಕೊರತೆ ಆಲಿಸಲಾಯಿತು.

ಚಾಮರಾಜನಗರ : ದಿನಾಂಕ 08-08-2025 ರಂದು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ವಾರದ ಕವಾಯತಿನ ಗೌರವ ವಂದನೆ ಸ್ವೀಕರಿಸಿ, ಶಿಸ್ತು ಮತ್ತು ಸಂಯಮದಿಂದ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಲು ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಅಧಿಕಾರಿ /ಸಿಬ್ಬಂದಿಗಳ ಕುಂದುಕೊರತೆ ಆಲಿಸಲಾಯಿತು.
