Indian Police TV

ಕಾಡುಗೋಡಿಯಲ್ಲಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶಾಂತಿ ಸೌಹಾರ್ದತೆ ಸಭೆ

ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಈ ದಿನ ಕಾಡುಗೋಡಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಶಾಂತಿ ಸೌಹಾರ್ದತೆ ಸಭೆಯನ್ನು ಹಮ್ಮಿಕೊಂಡಿದ್ದು ಹಾಗೂ ಹಬ್ಬದ ಆಚರಣೆ ಬಗ್ಗೆ ಕೆಲವು ಸಲಹೆ ಮತ್ತು ಸೂಚನೆಗಳನ್ನು ಎಸಿಪಿ ಮೇಡಂ ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ಅವರು ನೀಡಿರುತ್ತಾರೆ.

Exit mobile version