ಆರ್ಕಿಡ್ ಇಂಟರ್ನ್ಯಾಷನಲ್ ಸ್ಕೂಲ್ ರಾಜಾಜಿನಗರದ ವಿದ್ಯಾರ್ಥಿಗಳು ಸಂಚಾರ ನಿರ್ವಹಣಾ ಕೇಂದ್ರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ, ಬೆಂಗಳೂರು ನಗರದ ಸಂಚಾರ ನಿರ್ವಹಣಾ ಕೇಂದ್ರದ ಅಸಿಸ್ಟಂಟ್ ಪೊಲೀಸ್ ಸಬ್-ಇನ್ಸ್ಪೆಕ್ಟರ್ ರವರು , ಸಂಚಾರ ನಿಯಮಗಳು ಮತ್ತು ಅಳವಡಿಸಿಕೊಳ್ಳಬೇಕಾದ ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
