Indian Police TV

ಭಟ್ಕಳದಲ್ಲಿ ಪೊಲೀಸರಿಗೆ ಮಾನಸಿಕ, ದೈಹಿಕ ಸದೃಢತೆ ಮತ್ತು ಒತ್ತಡ ನಿರ್ವಹಣೆ ಕಾರ್ಯಾಗಾರ

ಭಟ್ಕಳದ ಎ .ಕೆ ಹಫೀಜ್ಕಾ ಮೆಮೋರಿಯಲ್‌ ಹಾಲ್‌ ನಲ್ಲಿ ಭಟ್ಕಳ ಉಪವಿಭಾಗದ ಪೊಲೀಸ್‌ ಅಧಿಕಾರಿ/ಸಿಬ್ಬಂದಿಗಳಿಗೆ ಮಾನಸಿಕ ಮತ್ತು ದೈಹಿಕ ಸದೃಢತೆ ಹಾಗೂ ಒತ್ತಡ ನಿರ್ವಹಣೆಗಾಗಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಉಪನ್ಯಾಸಕಾರಾಗಿ ಪ್ರೋ. ಶ್ರೀ ಪ್ರವೀಣ ವಿ.ಜಿ ರವರು ಹಾಜರಿದ್ದರು.

Exit mobile version