ಮಾನ್ಯ ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಇಂದು ಜನ್ಮ ದಿನದ ಪ್ರಯುಕ್ತ ದಂಪತಿ ಸಮೇತವಾಗಿ ವಿಶ್ವಪ್ರಸಿದ್ಧ ತಿರುಪತಿ ಸುಕ್ಷೇತ್ರಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದರು.










ಟಿಟಿಡಿ ಸದಸ್ಯರಾದ ದರ್ಶನ್, ವಿಧಾನ ಪರಿಷತ್ ಸದಸ್ಯರಾದ ರಾಮೋಜಿಗೌಡ, ವಿಧಾನ ಪರಿಷತ್ನ ಮಾಜಿ ಸದಸ್ಯ ಎಂ.ಸಿ.ವೇಣುಗೋಪಾಲ್ ಮುಂತಾದವರು ಇದ್ದರು.


