Saturday, February 14th, 2026 7:52 AM
[ditty id=171]

ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವಾರದ ಕವಾಯತು

ಚಿಕ್ಕಮಗಳೂರು ಜಿಲ್ಲೆಯ ಕೇಂದ್ರ ಸ್ಥಾನದಲ್ಲಿರುವ ಪೊಲೀಸ್ ಕವಾಯತು ಮೈದಾನದಲ್ಲಿ ಚಿಕ್ಕಮಗಳೂರು ಮತ್ತು ತರೀಕೆರೆ ಉಪವಿಭಾಗದ ಪೊಲೀಸ್ ಅಧಿಕಾರಿ ಸಿಬ್ಬಂದಿಗಳಿಗೆ ಹಾಗೂ ಕೊಪ್ಪದಲ್ಲಿ ಕೊಪ್ಪ ಉಪವಿಭಾಗದ ಪೊಲೀಸ್ ಅಧಿಕಾರಿ ಸಿಬ್ಬಂದಿಗಳಿಗೆ ಇಂದು ವಾರದ ಕವಾಯತು ನಡೆಸಲಾಯಿತು. ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಶಿಸ್ತು ಮತ್ತು ಆರೋಗ್ಯ ಕಾಪಾಡಿಕೊಳ್ಳಲು, ಪ್ರಾಮಾಣಿಕ ಕರ್ತವ್ಯ ನಿರ್ವಹಣೆ, ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲು ಸೂಕ್ತ ಸಲಹೆ ಮತ್ತು ಸೂಚನೆಗಳನ್ನು ನೀಡಲಾಯಿತು.

Related Articles

TRENDING ARTICLES

error: Content is protected !!