Saturday, February 14th, 2026 11:13 AM
[ditty id=171]

ಉತ್ತರ ಕನ್ನಡ ಜಿಲ್ಲೆಯಲ್ಲಿ ಗಣೇಶ ಚುತುರ್ಥಿ ಹಬ್ಬದ ಪೂರ್ವಭಾವಿ ಸಭೆ

ಮುಂಬರುವ ಗಣೇಶ ಚುತುರ್ಥಿ ಹಬ್ಬದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಉ.ಕ ಜಿಲ್ಲೆಯ ಪೊಲೀಸ್‌ ಠಾಣಾ ವ್ಯಾಪ್ತಿಯ ವಿವಿಧ ಧರ್ಮದ ಮುಖಂಡರುಗಳು, ಗಣೇಶ ಮೂರ್ತಿ ಪ್ರತಿಷ್ಠಾಪನಾ ಕಮೀಟಿ ಅಧ್ಯಕ್ಷ & ಸದಸ್ಯರುಗಳು ಹಾಗೂ ಸಂಬಂಧಪಟ್ಟ ಇಲಾಖೆಯವರನ್ನು ಬರಮಾಡಿಕೊಂಡು, ಶಾಂತಿಪಾಲನಾ ಸಭೆಯನ್ನು ಜರೂಗಿಸಿ, ಸೂಕ್ತ ಸಲಹೆ ಸೂಚನೆಗಳನ್ನು ನೀಡಲಾಯಿತು.

Related Articles

TRENDING ARTICLES

error: Content is protected !!