Saturday, February 14th, 2026 6:44 AM
[ditty id=171]

ವಿದ್ಯಾರ್ಥಿಗಳಿಗೆ ಸಂಚಾರ ನಿಯಮಗಳ ಜಾಗೃತಿ

ಆರ್ಕಿಡ್ ಇಂಟರ್ನ್ಯಾಷನಲ್ ಸ್ಕೂಲ್ ರಾಜಾಜಿನಗರದ ವಿದ್ಯಾರ್ಥಿಗಳು ಸಂಚಾರ ನಿರ್ವಹಣಾ ಕೇಂದ್ರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ, ಬೆಂಗಳೂರು ನಗರದ ಸಂಚಾರ ನಿರ್ವಹಣಾ ಕೇಂದ್ರದ ಅಸಿಸ್ಟಂಟ್ ಪೊಲೀಸ್ ಸಬ್-ಇನ್ಸ್ಪೆಕ್ಟರ್ ರವರು , ಸಂಚಾರ ನಿಯಮಗಳು ಮತ್ತು ಅಳವಡಿಸಿಕೊಳ್ಳಬೇಕಾದ ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

Related Articles

TRENDING ARTICLES

error: Content is protected !!