Saturday, February 14th, 2026 6:44 AM
[ditty id=171]

ತಿಪಟೂರು ನಗರದಲ್ಲಿ ಸೌಹಾರ್ದ ಸಭೆ

ತಿಪಟೂರು ನಗರದಲ್ಲಿ ಗಣಪತಿ ವಿಸರ್ಜನಾ ಕಾರ್ಯಕ್ರಮ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನಲೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಪುರುಷೋತ್ತಮ್ ಎಂ.ಎಲ್ ಹಾಗೂ ಎ.ಎಸ್.ಪಿ ತಿಪಟೂರು ರವರ ಸಮ್ಮುಖದಲ್ಲಿ ಸೌಹಾರ್ದ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಶಾಸಕರಾದ ಶ್ರೀ ಷಡಕ್ಷರಿ ರವರು ಮತ್ತು ಎ.ಸಿ ತಿಪಟೂರು ರವರು ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

TRENDING ARTICLES

error: Content is protected !!