Saturday, February 14th, 2026 6:44 AM
[ditty id=171]

ಮೈಸೂರು ನಗರದಲ್ಲಿ ಪೋಲೀಸರ ವಿಶೇಷ ಗಸ್ತು

ಕೃಷ್ಣರಾಜ ಉಪ ವಿಭಾಗದ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿ ಪ್ರದೇಶಗಳಲ್ಲಿ ಗಣೇಶ ಹಬ್ಬದ ಪ್ರಯುಕ್ತ ನಗರದ ವಿವಿಧ ಸ್ಥಳಗಳಲ್ಲಿ ಗಣೇಶ ಪ್ರತಿಷ್ಠಾಪಿಸಿದ್ದು, ಈ ಸ್ಥಳಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾವಹಿಸಲು ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಕಾಲ್ನಡಿಗೆ ಮೂಲಕ ವಿಶೇಷ ಗಸ್ತು ಮಾಡಿರುತ್ತಾರೆ.

Related Articles

TRENDING ARTICLES

error: Content is protected !!