Saturday, February 14th, 2026 4:34 AM
[ditty id=171]

2024ನೇ ಬ್ಯಾಚ್ ಪ್ರೊಬೇಷನರಿ ಐಪಿಎಸ್ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಭೇಟಿ…!

ಕರ್ನಾಟಕ ರಾಜ್ಯಕ್ಕೆ ನೇಮಕವಾಗಿರುವ 2024ನೇ ಬ್ಯಾಚ್‌‌ನ ಪ್ರೊಬೆಷನರಿ ಐ.ಪಿ.ಎಸ್‌ ಅಧಿಕಾರಿಗಳು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದಲ್ಲಿ ಭೇಟಿಯಾದರು. ಈ ವೇಳೆ ಮಹತ್ತರ ಜವಾಬ್ದಾರಿ ಹೊತ್ತು ವೃತ್ತಿ ಜೀವನಕ್ಕೆ ಕಾಲಿಡುತ್ತಿರುವ ಈ ಎಲ್ಲಾ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಅಭಿನಂದಿಸಿ, ಶುಭ ಹಾರೈಸಿದರು.

ರಾಜ್ಯ ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಅಂಜುಂ ಪರ್ವೇಜ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕಾದ ಎಂ.ಎ.ಸಲೀಂ, ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ರವಿ ಅವರು ಈ ವೇಳೆ ಉಪಸ್ಥಿತರಿದ್ದರು.

Related Articles

TRENDING ARTICLES

error: Content is protected !!